ರಾಜ್ಯ

ರಾಜ್ಯದಲ್ಲಿ ಹಾಲಿನ ದರ ಏರಿಕೆ: ಕೆಎಂಎಫ್‌ ಪರ ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: ಹೊರ ರಾಜ್ಯಗಳ ಹಾಲಿನ ಮಾರಾಟ ದರಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ಮಾರಾಟ ದರ ಈಗಲೂ ಅತ್ಯಂತ ಕಡಿಮೆ ದರದಲ್ಲಿ ಶುದ್ಧ ಹಾಗೂ ಗುಣಮಟ್ಟದ ಹಾಲನ್ನು ನಮ್ಮ ರಾಜ್ಯದ ಕೆಎಂಎಫ್‌ ಪೂರೈಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಸ್ತುತ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಹೈನುಗಾರರ ನೆರವಿಗೆ ನಮ್ಮ ಸರ್ಕಾರ ಧಾವಿಸಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ಬೆಲೆ ಏರಿಕೆ ಮಾಡಿದ್ದೇವೆ. ಕೆಎಂಎಫ್’ನ ನಂದಿನಿ ಹಾಲಿನ ಬೆಲೆಗೆ ಹೋಲಿಸಿದರೆ ಹೊರರಾಜ್ಯಗಳ ಹಾಲು ಒಕ್ಕೂಟಗಳು ಮಾರಾಟ ಮಾಡುವ ದರ ಹೆಚ್ಚಿನದ್ದಾಗಿದೆ ಎಂದು ತಿಳಿಸಿದ್ದಾರೆ.

ಶುದ್ಧ ಹಾಗೂ ಗುಣಮಟ್ಟದ ದೃಷ್ಟಿಯಲ್ಲಿ ನಂದಿನಿ ಹಾಲು ಹಾಗೂ ಉತ್ಪನ್ನಗಳು ದೇಶದಲ್ಲೇ ಅತಿಹೆಚ್ಚು ಶ್ಲಾಘನೆಗೆ ಒಳಪಟ್ಟಿವೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಿಂದ ನಂದಿನಿ ಹಾಲು ಹಾಗೂ ಇತರೆ ಉತ್ಪನ್ನಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದ ರಾಜ್ಯದ ಹೈನುಗಾರರಿಗೆ ಉತ್ತೇಜನ ಸಿಗುತ್ತಿದ್ದು, ಇದೀಗ ಸಣ್ಣ ಪ್ರಮಾಣದಲ್ಲಿ ಏರಿಕೆಯಾದ ಹಾಲಿನ ದರವು ನೇರವಾಗಿ ಹೈನುಗಾರರ ಕೈಸೇರುತ್ತಿರುವುದು ಪ್ರೋತ್ಸಾಹಕರವಾಗಿದೆ ಎಂದು ಹೇಳಿದ್ದಾರೆ.

ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ಹಾಲಿನ ದರ?

ಅರ್ಚನ ಎಸ್‌ ಎಸ್

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

3 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

4 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

4 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

4 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

4 hours ago