ರಾಜ್ಯ

ಮಿನರಲ್‌ ವಾಟರ್‌ ಬಾಟಲ್‌ ಆರೋಗ್ಯಕ್ಕೆ ಹಾನಿಕರ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು

ಬೆಂಗಳೂರು: ಮಿನರಲ್‌ ವಾಟರ್‌ ಬಾಟಲ್‌ಗಳಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಾಹಿತಿ ನೀಡಿದ್ದು, ಅಸುರಕ್ಷಿತ ಹಾಗೂ ಕಳಪೆ ಗುಣಮಟ್ಟದ ಬಾಟಲ್‌ ಕುಡಿಯುವ ನೀರು ಪೂರೈಸುವ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

296 ಮಾದರಿಗಳ ವಾಟರ್‌ ಬಾಟಲ್‌ಗಳ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 72 ಮಾದರಿಗಳು ಸುರಕ್ಷಿತ, 95 ಅಸುರಕ್ಷಿತ, 88 ಕಳಪೆ ಗುಣಮಟ್ಟದ ಬಾಟೆಲ್‌ಗಳು ಎಂದು ಗುರುತಿಸಲಾಗಿದೆ.

ಇದು ತುಂಬಾ ಗಂಭೀರವಾದ ವಿಚಾರವಾಗಿದೆ. ಆದ್ದರಿಂದ ನಾವು ಎಲ್ಲಾ ಬಾಟಲಿಗಳನ್ನು ಪರೀಕ್ಷೆ ಮಾಡಲು ತೀರ್ಮಾನ ಮಾಡಿದ್ದೇವೆ. ಅಸುರಕ್ಷಿತ ನೀರಿನ ಬಾಟಲಿಗಳನ್ನು ಪೂರೈಸುವ ಎಲ್ಲಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

4 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

5 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

5 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

6 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

6 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

7 hours ago