dinesh gundurao
ಬೆಂಗಳೂರು: ಮಿನರಲ್ ವಾಟರ್ ಬಾಟಲ್ಗಳಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದ್ದು, ಅಸುರಕ್ಷಿತ ಹಾಗೂ ಕಳಪೆ ಗುಣಮಟ್ಟದ ಬಾಟಲ್ ಕುಡಿಯುವ ನೀರು ಪೂರೈಸುವ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
296 ಮಾದರಿಗಳ ವಾಟರ್ ಬಾಟಲ್ಗಳ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 72 ಮಾದರಿಗಳು ಸುರಕ್ಷಿತ, 95 ಅಸುರಕ್ಷಿತ, 88 ಕಳಪೆ ಗುಣಮಟ್ಟದ ಬಾಟೆಲ್ಗಳು ಎಂದು ಗುರುತಿಸಲಾಗಿದೆ.
ಇದು ತುಂಬಾ ಗಂಭೀರವಾದ ವಿಚಾರವಾಗಿದೆ. ಆದ್ದರಿಂದ ನಾವು ಎಲ್ಲಾ ಬಾಟಲಿಗಳನ್ನು ಪರೀಕ್ಷೆ ಮಾಡಲು ತೀರ್ಮಾನ ಮಾಡಿದ್ದೇವೆ. ಅಸುರಕ್ಷಿತ ನೀರಿನ ಬಾಟಲಿಗಳನ್ನು ಪೂರೈಸುವ ಎಲ್ಲಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…