ಬೆಂಗಳೂರು: ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿದ ಎಫ್ಎಸ್ಎಲ್ಗೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುನಿರತ್ನ ಧ್ವನಿ ಮಾದರಿ ಸಂಗ್ರಹಿಸಿ ಎಫ್ಎಸ್ಎಲ್ಗೆ ಕಳಿಸಿದ್ದೇವೆ. ಅವರ ಧ್ವನಿ ಮ್ಯಾಚ್ ಆದರೆ ಕ್ರಮ ತಗೋತೀವಿ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಮುನಿರತ್ನ ಅವರನ್ನು ಏಕಾಏಕಿ ಬಂಧನ ಮಾಡಿಲ್ಲ. ದೂರು ದಾಖಲಾದ ಮೇಲೆಯೇ ಬಂಧಿಸಿರೋದು ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…