ನವದೆಹಲಿ: ದೆಹಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಸಚಿವರು ಹಾಗೂ ಎಲ್ಲಾ ಸಂಸದರ ಜೊತೆ ಸಭೆ ನಡೆಸಿದರು.
ಸಭೆಯಲ್ಲಿ ಸುದೀರ್ಘ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಮೇಕೆದಾಟು ಯೋಜನೆ, ಭದ್ರಾ ಯೋಜನೆ, ಕೇಂದ್ರ ಬಜೆಟ್ನಲ್ಲಿ ಘೋಷಣೆ ಮಾಡಿರುವ ರಾಜ್ಯದ ಹಣ, ರಾಯಚೂರಿಗೆ ಏಮ್ಸ್ ನೀಡುವ ಸಂಬಂದ ಸುದೀರ್ಘ ಚರ್ಚೆ ನಡೆಸಿದರು.
ಇದರ ಜೊತೆಗೆ ಬಾಕಿ ಉಳಿದ ಬರ ಪರಿಹಾರ, ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿ ಕೂಡಲೇ ಅಂಗೀಕರಿಸಿ ಪಶ್ಚಿಮಘಟ್ಟದ ಜನರಿಗೆ ನೆಮ್ಮದಿ ಒದಗಿಸುವ ಸಂಬಂಧ ಚರ್ಚೆ ನಡೆಸಿದರು.
ಇನ್ನೂ ಸಭೆಯಲ್ಲಿ ರಾಜ್ಯ ರೈಲ್ವೆ ಸಂಪರ್ಕದಲ್ಲಿ ತೀರ ಹಿಂದುಳಿದ ಬಗ್ಗೆ ಚರ್ಚೆ ನಡೆಸಲಾಗಿದ್ದು, 15ನೇ ಹಣಕಾಸು ಆಯೋಗದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಸಂಸದರಿಗೆ ಒತ್ತಾಯಿಸಿದರು.
ಸಭೆಯಲ್ಲಿ ಕಳಸಾ ಬಂಡೂರಿ ಯೋಜನೆಗೆ ಎಲ್ಲರ ಒಪ್ಪಿಗೆ ಬಗ್ಗೆಯೂ ಚರ್ಚೆ ನಡೆಸಲಾಗಿದ್ದು, ಇನ್ಪುಟ್ ಸಬ್ಸಿಡಿ ಸಮರ್ಪಕವಾಗಿ ಒದಗಿಸಿಕೊಳ್ಳುವಂತೆ ಮನವಿ ಮಾಡಿದರು.
ಈ ಎಲ್ಲಾ ಸಮಸ್ಯೆಗಳ ಬಗ್ಗೆ ಪಾರ್ಲಿಮೆಂಟಿನ ಒಳಗೆ ಹಾಗೂ ಹೊರಗೆ ನೀವೆಲ್ಲಾ ಧ್ವನಿಯೆತ್ತಬೇಕು ಎಂದು ಎಲ್ಲಾ ಸಂಸದರಿಗೆ ಸಭೆಯಲ್ಲೇ ಒತ್ತಾಯ ಮಾಡಿದರು.
ಬಳಿಕ ಎಲ್ಲಾ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…