ರಾಜ್ಯ

ಸಚಿವ ಈಶ್ವರ್‌ ಖಂಡ್ರೆ ಹಾಗೂ ಸಂಸದ ಯದುವೀರ್‌ ಒಡೆಯರ್‌ ಮಾತುಕತೆ: ಅರಣ್ಯ ತೆರವಿಗೆ ಸಂಬಂಧಿಸಿದಂತೆ ಚರ್ಚೆ

ಮೈಸೂರು: ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದೂರವಾಣಿ ಕರೆಯ ಮೂಲಕ ಮಾತನಾಡಿದ್ದು, ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ ಸಂಬಂಧ ಮಾತುಕತೆ ನಡೆಸಿದರು.

ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆಗೆ ಕೂಡಲೇ ಅರಣ್ಯ ತೆರವಿಗೆ ಅನುಮತಿ ನೀಡುವಂತೆ ಸಂಸದ ಯದುವೀರ್‌ ಒಡೆಯರ್‌ ಮನವಿ ಮಾಡಿದರು. ಈ ಬಗ್ಗೆ ಟ್ವೀಟ್‌ ಮಾಡಿರುವ ಸಂಸದ ಯದುವೀರ್‌ ಒಡೆಯರ್‌ ಅವರು, ಈ ಪ್ರಮುಖ ಹಂತದಿಂದ ಮೂಲಸೌಕರ್ಯವನ್ನು ಪೂರ್ಣಗೊಳಿಸಲು ವೇಗವನ್ನು ನೀಡುತ್ತದೆ. ಅನೇಕ ಸಂಪರ್ಕವನ್ನು ಸುಧಾರಿಸುತ್ತದೆ. ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಮೈಸೂರು ಮತ್ತು ಕೊಡಗು ಪ್ರದೇಶಗಳಲ್ಲಿ ಆರ್ಥಿಕ ಅವಕಾಶಗಳನ್ನು ಹೆಚ್ಚಿಸುತ್ತದೆ. ಉತ್ತಮ-ಸಂಪರ್ಕ ಮತ್ತು ಸಮೃದ್ಧ ಕರ್ನಾಟಕಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತಿರುವಾಗ ಪ್ರಗತಿಗೆ ನಿಮ್ಮ ಬದ್ಧತೆಯನ್ನು ನಿಜವಾಗಿಯೂ ಪ್ರಶಂಸಿಸಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

2 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

5 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

5 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

5 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

5 hours ago