ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ ಆತಂಕ ಎದುರಾಗಿದೆ.
ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿದ್ದು, ಅರಣ್ಯ ಲೂಟಿ ತಡೆಯಲು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರು ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅರಣ್ಯ, ಸರ್ಕಾರಿ ಜಮೀನು ಅಥವಾ ರಸ್ತೆ ಬದಿಯ ಮರಗಳನ್ನು ಅಕ್ರಮವಾಗಿ ಕತ್ತರಿಸಿದರೆ ಆಯಾಯ ವಲಯದ ಅರಣ್ಯ ಅಧಿಕಾರಿಗಳನ್ನೇ ನೇರ ಹೊಣೆಯನ್ನಾಗಿ ಮಾಡಲಾಗುವುದು.
ಅಕ್ರಮ ಮರ ಕಡಿತಲೆ ತಡೆಯುವಲ್ಲಿ ವಿಫಲರಾಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಮ್ಮ ಅಧಿಕೃತ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…