ರಾಜ್ಯ

ಅರಣ್ಯ ಕೈಗಾರಿಕಾ ನಿಗಮದ ಇ-ಕಾಮರ್ಸ್ ತಾಣಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತ (ಕೆ.ಎಸ್.ಎಫ್. ಐ.ಸಿ.)ದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಚಾಲನೆ ನೀಡಿದರು.

ನಂತರ ಅವರು, ಕಂಪನಿಗಳ ಕಾಯಿದೆ ಅಡಿ 1973ರಲ್ಲಿ ಸ್ಥಾಪನೆಯಾದ ಕೆಎಸ್ಎಫ್ಐಸಿ ಗುಣಮಟ್ಟದ ಪೀಠೋಪಕರಣ, ಬಾಗಿಲು, ಬಾಗಿಲವಾಡ, ಕಟಕಿ ಇತ್ಯಾದಿಗಳನ್ನು ಸಿದ್ಧಪಡಿಸಿ ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುವ ನಿಗಮ ಈಗ ಇಂದಿನ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಇ-ಕಾಮರ್ಸ್ ಅಂತರ್ಜಾಲ ತಾಣ ಸಿದ್ಧಪಡಿಸಿದ್ದು, ಇದನ್ನು ನಿಗಮದ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಲೂರು ಅವರ ಸಮ್ಮುಖದಲ್ಲಿ ಉದ್ಘಾಟಿಸಲು ಹರ್ಷಿಸುತ್ತೇನೆ ಎಂದರು.

ಸರ್ಕಾರಿ ಶಾಲೆಗಳಿಗೆ ಮೇಜು, ಕುರ್ಚಿ, ಬೆಂಚು ಮತ್ತು ಡೆಸ್ಕ್ ಗಳನ್ನು ಪೂರೈಕೆ ಮಾಡುವ ಕೆ.ಎಸ್.ಎಫ್.ಐ.ಸಿ. ಈಗ https://www.ksficfurniture.com/ ಡಿಜಿಟಲ್ ವಹಿವಾಟಿನ ವಿಸ್ತರಣೆಯೊಂದಿಗೆ ಇನ್ನೂ ಹೆಚ್ಚು ಜನರನ್ನು ತಲುಪಲಿದೆ ಎಂದರು.

ಈ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ವೆಂಕಟೇಶನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

24 mins ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

1 hour ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

3 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

8 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

9 hours ago