ಬನ್ನೇರುಘಟ್ಟ : ರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟರು.
ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಜೈವಿಕ ಉದ್ಯಾನಕ್ಕೆ ಬರುವ ಜನರು ವನ್ಯ ಜೀವಿಗಳನ್ನು ನೋಡಿ ಸಂತೋಷ ಪಡುತ್ತಾರೆ. ಜೊತೆಗೆ ಅವರಿಗೆ ಇಲ್ಲಿರುವ ಪ್ರತಿಯೊಂದು ಪ್ರಬೇಧದ ವೃಕ್ಷಗಳ ಬಗ್ಗೆ ತಿಳಿಸಿ ಜನರು ಕನಿಷ್ಠ 10 ಪ್ರಬೇಧದ ವೃಕ್ಷ ಗುರುತಿಸುವಂತೆ ಜನರಿಗೆ ಅರಿವು ಮೂಡಿಸಬೇಕು ಎಂದರು.
ಅಲ್ಲದೆ ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಪ್ರಾಣವಾಯು- ಆಮ್ಲಜನಕ ನೀಡುವ ವೃಕ್ಷಗಳ ಮಹತ್ವದ ಬಗ್ಗೆ ತಿಳಿಸಬೇಕು ಜೊತೆಗೆ ಅವರು ಮನೆಗೆ ತೆರಳುವಾಗ ಒಂದು ಸಸಿ ಖರೀದಿಸಿ ತೆಗೆದುಕೊಂಡು ಹೋಗಿ ತಮ್ಮ ಮನೆಯ ಮುಂದೆ ನೆಟ್ಟು, ಪೋಷಿಸುವಂತೆ ಅವರನ್ನು ಪ್ರೇರೇಪಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ರೀತಿಯಲ್ಲೇ ಮೃಗಾಲಯಕ್ಕೆ ಬರುವ ಸಂದರ್ಶಕರಿಗೂ ರಿಯಾಯಿತಿ ದರದಲ್ಲಿ ಸಸಿಗಳನ್ನು ಪೂರೈಸಬೇಕು ಎಂದು ಅರಣ್ಯ ಸಚಿವರು ಸೂಚನೆ ನೀಡಿದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…