ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಸಚಿವ ಎಚ್.ಕೆ.ಪಾಟೀಲ್ ಅವರು ಬರೋಬ್ಬರಿ 15 ವಿಧೇಯಕ ಮಂಡಿಸಿದ್ದಾರೆ.
ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ 2ನೇ ದಿನವಾದ ಇಂದು ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ.
ಸಚಿವ ಎಚ್.ಕೆ.ಪಾಟೀಲ್ ಎಲ್ಲಾ ಸಚಿವರ ಪರವಾಗಿ 15 ವಿಧೇಯಕಗಳನ್ನು ಮಂಡಿಸಿದರು.

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಸಚಿವ ಎಚ್.ಕೆ.ಪಾಟೀಲ್ ಅವರು ಬರೋಬ್ಬರಿ 15 ವಿಧೇಯಕ ಮಂಡಿಸಿದ್ದಾರೆ.
ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ 2ನೇ ದಿನವಾದ ಇಂದು ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ.
ಸಚಿವ ಎಚ್.ಕೆ.ಪಾಟೀಲ್ ಎಲ್ಲಾ ಸಚಿವರ ಪರವಾಗಿ 15 ವಿಧೇಯಕಗಳನ್ನು ಮಂಡಿಸಿದರು.