ರಾಜ್ಯ

ಸಿದ್ದರಾಮಯ್ಯ ಪತ್ನಿಗೆ ಬಂದಿರೋ ಜಮೀನು ಸರ್ಕಾರಿ ಭೂಮಿ ; ಸಿಎಂ ವಿರುದ್ಧ ಎಚ್.ಡಿ.ಕೆ ಗುಡುಗು

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಮುಡಾ ನಿವೇಶನಗಳ ಹಂಚಿಕೆ ಕುರಿತ ನೀಲನಕ್ಷೆಯನ್ನ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.

ನಗರದ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್‌ ಡಿ ಕುಮಾರಸ್ವಾಮಿ,  ಮುಡಾ ಹಗರಣ ಬಂದ್ರೆ ದೇವರೇ ಕಾಪಾಡಬೇಕು. ೬೨ ಕೋಟಿ ಕೊಡಬೇಕು ಅಂತ ಅಯ್ಯೂ ನನ್ನ ಜಮೀನು ಅಂತಾರೆ. ಇದು ಪಿತ್ರಾರ್ಜಿತ ಆಸ್ತಿನಾ..? ಎಲ್ಲ ದಾಖಲೆ ಇಟ್ಟುಕೊಂಡಿದ್ದೀನಿ. ಅವರ ಪತ್ನಿ ಪಾರ್ವತಿ ಖರೀದಿ ಮಾಡಿದ್ದು ಅಂತ ಪ್ಲಾನ್‌  ಸ್ಯಾಕ್ಷನ್‌ ಆಗಿರೋದು..? ಇವರು ಭೂಮಿ ಖರೀದಿ ಮಾಡಿದ್ದು ಯಾವಾಗ..? ಮುಡಾದವರು ಪಾರ್ಕ್‌, ಸೈಟ್‌ , ಹಂಚಿಕೆ ಮಾಡಿದ ಮೇಲೆ ಖರೀದಿ ಮಾಡಿದ್ದಾರೆ.

೧೯೯೨ ರಲ್ಲಿ ಮುಡಾ ಅಧಿಸೂಚನೆ ೧೯೯೭ ರಲ್ಲಿ ಅಂತಿಮ ನೋಟಿಫಿಕೇಷನ್‌ ಆಯ್ತು. ನಿಂಗ@ ಜವರಾಗೆ ಅಕೌಂಟ್‌ ಹಣ ಹಾಕದೆ, ೩ ಎಕರೆ ೧೬ ಗುಂಟೆಗೆ ಹಣ ಕೋರ್ಟ್‌ ನಲ್ಲಿ ಕಟ್ಟಿದ್ದಾರೆ. ನೀವು ಈ ಅಗೌರವಾನ್ವಿತ ಉಪಮುಖ್ಯಮಂತ್ರಿಗಳು. ಜವರಾ ಯಾವಾಗ ಸತ್ತ ಸ್ವಲ್ಪ ಹೇಳ್ತೀರಾ..? ಸತ್ತವರ ಹೆಸರಿಗೆ ಖಾತೆ ಡಿನೋಟಿಫಿಕೇಷನ್‌ ಮಾಡೋಕೆ ಆಗುತ್ತಾ..? ಅರ್ಜಿ ಕೊಟ್ಟವರು ಯಾರು..? ನಾಲ್ಕು ವರ್ಷಗಳ ಕಾಲ ಯಾಕೆ ಸೈಲೆಂಟ್‌ ಆಗಿದ್ರಿ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್‌ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹಾಸನ| ಆಟವಾಡುತ್ತಾ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವು

ಹಾಸನ: ಸೈಕಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ…

2 mins ago

ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿರುವ ಸಾರಿಗೆ ನೌಕರರು

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…

10 mins ago

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ…

31 mins ago

ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…

50 mins ago

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…

54 mins ago

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

60 mins ago