ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಮುಡಾ ನಿವೇಶನಗಳ ಹಂಚಿಕೆ ಕುರಿತ ನೀಲನಕ್ಷೆಯನ್ನ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಮುಡಾ ಹಗರಣ ಬಂದ್ರೆ ದೇವರೇ ಕಾಪಾಡಬೇಕು. ೬೨ ಕೋಟಿ ಕೊಡಬೇಕು ಅಂತ ಅಯ್ಯೂ ನನ್ನ ಜಮೀನು ಅಂತಾರೆ. ಇದು ಪಿತ್ರಾರ್ಜಿತ ಆಸ್ತಿನಾ..? ಎಲ್ಲ ದಾಖಲೆ ಇಟ್ಟುಕೊಂಡಿದ್ದೀನಿ. ಅವರ ಪತ್ನಿ ಪಾರ್ವತಿ ಖರೀದಿ ಮಾಡಿದ್ದು ಅಂತ ಪ್ಲಾನ್ ಸ್ಯಾಕ್ಷನ್ ಆಗಿರೋದು..? ಇವರು ಭೂಮಿ ಖರೀದಿ ಮಾಡಿದ್ದು ಯಾವಾಗ..? ಮುಡಾದವರು ಪಾರ್ಕ್, ಸೈಟ್ , ಹಂಚಿಕೆ ಮಾಡಿದ ಮೇಲೆ ಖರೀದಿ ಮಾಡಿದ್ದಾರೆ.
೧೯೯೨ ರಲ್ಲಿ ಮುಡಾ ಅಧಿಸೂಚನೆ ೧೯೯೭ ರಲ್ಲಿ ಅಂತಿಮ ನೋಟಿಫಿಕೇಷನ್ ಆಯ್ತು. ನಿಂಗ@ ಜವರಾಗೆ ಅಕೌಂಟ್ ಹಣ ಹಾಕದೆ, ೩ ಎಕರೆ ೧೬ ಗುಂಟೆಗೆ ಹಣ ಕೋರ್ಟ್ ನಲ್ಲಿ ಕಟ್ಟಿದ್ದಾರೆ. ನೀವು ಈ ಅಗೌರವಾನ್ವಿತ ಉಪಮುಖ್ಯಮಂತ್ರಿಗಳು. ಜವರಾ ಯಾವಾಗ ಸತ್ತ ಸ್ವಲ್ಪ ಹೇಳ್ತೀರಾ..? ಸತ್ತವರ ಹೆಸರಿಗೆ ಖಾತೆ ಡಿನೋಟಿಫಿಕೇಷನ್ ಮಾಡೋಕೆ ಆಗುತ್ತಾ..? ಅರ್ಜಿ ಕೊಟ್ಟವರು ಯಾರು..? ನಾಲ್ಕು ವರ್ಷಗಳ ಕಾಲ ಯಾಕೆ ಸೈಲೆಂಟ್ ಆಗಿದ್ರಿ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…