ರಾಜ್ಯ

ಸಚಿವ ಕೆ.ಎನ್‌ ರಾಜಣ್ಣ ರಾಜೀನಾಮೆ ಅಂಗೀಕಾರ

ಬೆಂಗಳೂರು : ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ದೂರು ನೀಡಲಾಗಿತ್ತು.

ಈ ಬಗ್ಗೆ ತೀವ್ರ ಅಸಮಾಧಾನಗೊಂಡ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸಚಿವ ಕೆ.ಎನ್ ರಾಜಣ್ಣಗೆ ಸೂಚನೆ ನೀಡಿತ್ತು ಎನ್ನಲಾಗಿದೆ. ಇದೀಗ ಕೆ.ಎನ್ ರಾಜಣ್ಣ ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದು ರಾಜ್ಯಪಾಲರಿಗೆ ಅಂಗೀಕಾರದ ಪತ್ರ ರವಾನೆ ಮಾಡಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

52 mins ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

56 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

60 mins ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

1 hour ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

1 hour ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

1 hour ago