kn rajanna (1)
ಬೆಂಗಳೂರು : ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ದೂರು ನೀಡಲಾಗಿತ್ತು.
ಈ ಬಗ್ಗೆ ತೀವ್ರ ಅಸಮಾಧಾನಗೊಂಡ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸಚಿವ ಕೆ.ಎನ್ ರಾಜಣ್ಣಗೆ ಸೂಚನೆ ನೀಡಿತ್ತು ಎನ್ನಲಾಗಿದೆ. ಇದೀಗ ಕೆ.ಎನ್ ರಾಜಣ್ಣ ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದು ರಾಜ್ಯಪಾಲರಿಗೆ ಅಂಗೀಕಾರದ ಪತ್ರ ರವಾನೆ ಮಾಡಲಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…