ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ 63% ಕಮಿಷನ್ ಸರ್ಕಾರ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಶೋಕ್ ಅವರು ಅಜ್ಞಾನದಿಂದ ಬೇಜವಾಬ್ದಾರಿಯಿಂದ ಮಾತನಾಡಿದ್ದಾರೆ. ವಿಪಕ್ಷ ನಾಯಕರು ಚೆಕ್ ಮಾಡಿ ಮಾತನಾಡಬೇಕು. ಮಾಹಿತಿ ಪಡೆಯದೇ ಮಾತನಾಡಿ ಇಷ್ಟು ನಗೆ ಪಾಟಲಿಗೆ ಈಡಾಗಿದ್ದಾರೆ. ಬಿಜೆಪಿಯವರು ಎಷ್ಟು ಬೇಗ ವಿಪಕ್ಷ ನಾಯಕರನ್ನು ಬದಲಾವಣೆ ಮಾಡುತ್ತಾರೋ ಅಷ್ಟು ಒಳ್ಳೆಯದು. ಇಲ್ಲದಿದ್ದರೆ ವಿಪಕ್ಷವಾಗಿ ಉಳಿಯಬೇಕಾಗುತ್ತದೆ ಎಂದು ಭವಿಷ್ಯ ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…