ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಚಾರ, ಕಮಿಷನ್ದಂಧೆಗಳು ಹೆಚ್ಚಾಗಿವೆ ಎಂಬ ಗುತ್ತಿಗೆದಾರರ ಸಂಘದ ಆರೋಪಕ್ಕೆ ಸಚಿವ ಎನ್ಎಸ್ ಬೋಸರಾಜು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನನ್ನ ಇಲಾಖೆಯಲ್ಲಿ ಕಮಿಷನ್ ಆರೋಪ ಸಾಬೀತಾದರೆ, ಅದೇ ತಕ್ಷಣ ನಾನು ರಾಜೀನಾಮೆ ನೀಡುತ್ತೇನೆ. ಗುತ್ತಿಗೆದಾರರು ಸುಮ್ಮನೇ ಆರೋಪ ಮಾಡಬಾರದು. ಸ್ಪಷ್ಟವಾಗಿ ತಿಳಿದು ಆರೋಪ ಮಾಡಿ ಎಂದರು.
ಬೇರೆ ಇಲಾಖೆಯವರ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಇಲಾಖೆಯಲ್ಲಿ ಶೇ 100ರಷ್ಟು ಪಾರದರ್ಶಕತೆ ಇದೆ. ನನ್ನ ಇಲಾಖೆಯಲ್ಲಿ ಯಾವುದೇ ಭ್ರಷ್ಟಚಾರವಿಲ್ಲ. ಅಧಿಕಾರಿಗಳು ತಪ್ಪು ಮಾಡಿದಾಗ ನಾನು ಸಹಿಸಲ್ಲ ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…