ರಾಜ್ಯ

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿ ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಆಘಾತ ತಂದಿದೆ. ಮೂರು ದಿನಗಳ ಹಿಂದೆ ಅವರು ದುಬೈನಿಂದ ಬಂದಿದ್ದರು. 20 ನಿಮಿಷ ಬರ್ತೀನಿ ಎಂದು ಚೇಂಬರ್‌ಗೆ ಹೋಗಿ ಬಾಗಿಲು ಹಾಕಿಕೊಂಡವರು ಬಾಗಿಲು ತೆರೆದಿಲ್ಲ. ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿಸಿದರು.

ಸಿ.ಜೆ.ರಾಯ್‌ ಅವರ ಕಂಪನಿ ಮೇಲೆ ಡಿಸೆಂಬರ್‌ನಲ್ಲಿ ಐಟಿ ದಾಳಿ ನಡೆದಿತ್ತು. ರಾಯ್‌ ದುಬೈನಿಂದ ಬೆಂಗಳೂರಿಗೆ ಮೂರು ದಿನಗಳ ಹಿಂದೆ ಬಂದಿದ್ದರು. ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಿದ್ದರು. 20 ನಿಮಿಷ ಬರುತ್ತೇನೆ ಎಂದು ರಾಯ್‌ ಅವರ ಚೇಂಬರ್‌ಗೆ ಹೋಗಿದ್ದಾರೆ. 20 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡವರು ಹೊರಗೆ ಬಂದಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

 

 

 

ಆಂದೋಲನ ಡೆಸ್ಕ್

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

2 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

3 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

3 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

4 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

5 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

5 hours ago