ರಾಜ್ಯ

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿ ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಆಘಾತ ತಂದಿದೆ. ಮೂರು ದಿನಗಳ ಹಿಂದೆ ಅವರು ದುಬೈನಿಂದ ಬಂದಿದ್ದರು. 20 ನಿಮಿಷ ಬರ್ತೀನಿ ಎಂದು ಚೇಂಬರ್‌ಗೆ ಹೋಗಿ ಬಾಗಿಲು ಹಾಕಿಕೊಂಡವರು ಬಾಗಿಲು ತೆರೆದಿಲ್ಲ. ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿಸಿದರು.

ಸಿ.ಜೆ.ರಾಯ್‌ ಅವರ ಕಂಪನಿ ಮೇಲೆ ಡಿಸೆಂಬರ್‌ನಲ್ಲಿ ಐಟಿ ದಾಳಿ ನಡೆದಿತ್ತು. ರಾಯ್‌ ದುಬೈನಿಂದ ಬೆಂಗಳೂರಿಗೆ ಮೂರು ದಿನಗಳ ಹಿಂದೆ ಬಂದಿದ್ದರು. ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಿದ್ದರು. 20 ನಿಮಿಷ ಬರುತ್ತೇನೆ ಎಂದು ರಾಯ್‌ ಅವರ ಚೇಂಬರ್‌ಗೆ ಹೋಗಿದ್ದಾರೆ. 20 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡವರು ಹೊರಗೆ ಬಂದಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

 

 

 

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago