ಬೆಂಗಳೂರು: ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಪೋಸ್ಟರ್ ಅಭಿಯಾನದ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದೀಗ ಪೋಸ್ಟರ್ ಅಭಿಯಾನಕ್ಕೆ ಪ್ರಿಯಾಂಕ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಇಂದು(ಡಿಸೆಂಬರ್.31) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವ ಅಭಿಯಾನವನ್ನಾದರೂ ಮಾಡಿಕೊಳ್ಳಲಿ ಅಥವಾ ಬಟ್ಟೆಯನ್ನಾದರೂ ಹರಿದುಕೊಳ್ಳಲಿ. ಮೊದಲು ದಾಖಲೆಗಳನ್ನಿಟ್ಟುಕೊಂಡು ಮಾತನಾಡಬೇಕು. ಲಾಜಿಕ್ ಇದ್ದರೆ ನಾವು ಉತ್ತರ ಕೊಡಬಹುದು. ಆದರೆ ಪೋಸ್ಟರ್ ಅಭಿಯಾನ ಮಾಡುತ್ತಿರುವುದರಲ್ಲಿ ಲಾಜಿಕ್ ಇಲ್ಲ. ನಮ್ಮ ಸಿದ್ಧಾಂತವೇ ಬೇರೆ, ಅವರ ಸಿದ್ಧಾಂತವೇ ಬೇರೆ. ನಾವು ಮೊದಲಿನಿಂದಲೂ ಬಿಜೆಪಿ ಸಿದ್ಧಾಂತದ ವಿರುದ್ಧವೇ ಇದ್ದೇವೆ. ಅದಕ್ಕೆ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೇಸ್ ಏನಾಯ್ತು?, ಅಶೋಕ್ ಕೇಸ್ ಏನಾಯ್ತು? ಅವರ ಕೇಸ್ ವಿಚಾರ ಮಾಧ್ಯಮದಲ್ಲೇ ಮಾಧ್ಯಮದಲ್ಲೇ ಪ್ರಸಾರವಾಯಿತು. ಬಿಜೆಪಿಯವರು ಕಲಬುರ್ಗಿಗೆ ಬರಲು ಎಳನೀರು, ಟೀ ಹಾಗೂ ಕಾಫಿ ಕೊಡುತ್ತೇವೆ. ಗುತ್ತಿಗೆದಾರ ಸಚಿನ್ ಕುಟುಂಬ ನ್ಯಾಯ ಒದಗಿಸಬೇಲಕು ಎಂದು ಹೇಳಿದೆ. ಹೀಗಾಗಿ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…