ಬೆಂಗಳೂರು: ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಪೋಸ್ಟರ್ ಅಭಿಯಾನದ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದೀಗ ಪೋಸ್ಟರ್ ಅಭಿಯಾನಕ್ಕೆ ಪ್ರಿಯಾಂಕ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಇಂದು(ಡಿಸೆಂಬರ್.31) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವ ಅಭಿಯಾನವನ್ನಾದರೂ ಮಾಡಿಕೊಳ್ಳಲಿ ಅಥವಾ ಬಟ್ಟೆಯನ್ನಾದರೂ ಹರಿದುಕೊಳ್ಳಲಿ. ಮೊದಲು ದಾಖಲೆಗಳನ್ನಿಟ್ಟುಕೊಂಡು ಮಾತನಾಡಬೇಕು. ಲಾಜಿಕ್ ಇದ್ದರೆ ನಾವು ಉತ್ತರ ಕೊಡಬಹುದು. ಆದರೆ ಪೋಸ್ಟರ್ ಅಭಿಯಾನ ಮಾಡುತ್ತಿರುವುದರಲ್ಲಿ ಲಾಜಿಕ್ ಇಲ್ಲ. ನಮ್ಮ ಸಿದ್ಧಾಂತವೇ ಬೇರೆ, ಅವರ ಸಿದ್ಧಾಂತವೇ ಬೇರೆ. ನಾವು ಮೊದಲಿನಿಂದಲೂ ಬಿಜೆಪಿ ಸಿದ್ಧಾಂತದ ವಿರುದ್ಧವೇ ಇದ್ದೇವೆ. ಅದಕ್ಕೆ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೇಸ್ ಏನಾಯ್ತು?, ಅಶೋಕ್ ಕೇಸ್ ಏನಾಯ್ತು? ಅವರ ಕೇಸ್ ವಿಚಾರ ಮಾಧ್ಯಮದಲ್ಲೇ ಮಾಧ್ಯಮದಲ್ಲೇ ಪ್ರಸಾರವಾಯಿತು. ಬಿಜೆಪಿಯವರು ಕಲಬುರ್ಗಿಗೆ ಬರಲು ಎಳನೀರು, ಟೀ ಹಾಗೂ ಕಾಫಿ ಕೊಡುತ್ತೇವೆ. ಗುತ್ತಿಗೆದಾರ ಸಚಿನ್ ಕುಟುಂಬ ನ್ಯಾಯ ಒದಗಿಸಬೇಲಕು ಎಂದು ಹೇಳಿದೆ. ಹೀಗಾಗಿ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…