ರಾಜ್ಯ

ಸಚಿವ ಪ್ರಿಯಾಂಕ್‌ ಖರ್ಗೆಗೆ ಜೀವ ಬೆದರಿಕೆ ಕರೆ: ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆಗೆ ಜೀವ ಬೆದರಿಕೆ ಕರೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ: ಪ್ರಿಯಾಂಕ ಖರ್ಗೆಗೆ ಬೆದರಿಕೆ : ಸರ್ಕರ ಗಂಭೀರವಾಗಿ ಪರಿಗಣಿಸಿದೆ ಎಂದ ಹೋಂ ಮಿನಿಸ್ಟರ್‌

ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ವ್ಯಕ್ತಿಯೋರ್ವ ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದು, ದಾನೇಶ್‌ ನರೋಣ ಎಂಬಾತನನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಇನ್ನು ನಿನ್ನೆಯಷ್ಟೇ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ನನಗೆ ಬೆದರಿಕೆ ಕರೆ ಬರುತ್ತಿದೆ ಬೆದರಿಕೆ ಕರೆಯ ವಿಡಿಯೋ ರಿಲೀಸ್‌ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

7 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

7 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

8 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago