ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅಹಿಂದ ವರ್ಗಗಳಿಗೆ ಶೇ.75% ರಷ್ಟು ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಮ್ಮ ಬೇಡಿಕೆಯನ್ನಿಟ್ಟು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65% ರಷ್ಟು ಮೀಸಲಾತಿ ಇದೆ. ಅಂತೆಯೇ ನಮ್ಮ ರಾಜ್ಯದಲ್ಲಿಯೂ ಶೋಷಿತ ವರ್ಗಗಳು ಮತ್ತು ಅಹಿಂದ ವರ್ಗಗಳ ಎಲ್ಲಾ ಹಿಂದುಳಿದ ಸಮುದಾಯಗಳು ಅಭಿವೃದ್ಧಿಯಾಗಬೇಕು. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ವರ್ಗದವರಿಗೆ ಮೀಸಲಾತಿ ನೀಡಬೇಕು ಎಂದು ತಿಳಿಸಿದರು.
ಇನ್ನು ತಮಿಳುನಾಡು 9 ನೇ ತಿದ್ದುಪಡಿ ಮಾಡಿಕೊಂಡು ಮೀಸಲಾತಿ ಹೆಚ್ಚಿಸಿದೆ. ನಮ್ಮ ರಾಜ್ಯದಲ್ಲಿಯೂ ಎಲ್ಲಾ ಶೋಷಿತ ವರ್ಗಗಳು ಅಭಿವೃದ್ಧಿಯಾಗಬೇಕೆಂದರೆ ರಾಜ್ಯ ಸರ್ಕಾರದ ವತಿಯಿಂದ ಶೇ.75% ರಷ್ಟು ಮೀಸಲಾತಿ ಘೋಷಿಸಿ, ನಮ್ಮಲ್ಲೂ ಅಂತಹ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…