ಬೆಂಗಳೂರು : ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ವೊಂದನ್ನು ಖರೀದಿಸಿದ್ದಾರೆ.
ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್ನಲ್ಲಿ ಹೊಸ ಹೆಲಿಕಾಪ್ಟರ್ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಪೇಸ್ ಬುಕ್ನಲ್ಲಿ ಫೊಟೊ ಹಂಚಿಕೊಂಡಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯಾದ್ಯಂತ ಪಕ್ಷ ಸಂಘಟನೆ ಸೇರಿದಂತೆ 2028ರ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಈ ಹೊಸ ಹೆಲಿಕಾಪ್ಟರ್ ಅನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಲಿಕಾಪ್ಟರ್ ಪರಿಶೀಲಿಸುತ್ತಿರುವ ಸಚಿವರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೆಲಿಕಾಪ್ಟರ್ನ ವಿಶೇಷತೆಗಳೇನು
ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ ಡಬಲ್ ಇಂಜಿನ್ ಹೊಂದಿರುವ ಹೆಲಿಕಾಪ್ಟರ್ ಇದಾಗಿದ್ದು, ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ ಅನ್ನು ಸಾಗಿಸುವ ವ್ಯವಸ್ಥೆ ಹೊಂದಿದೆ. ಈ ಹೆಲಿಕಾಪ್ಟರ್ ಎತ್ತರದಿಂದಲೂ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಸಾಮರ್ಥ್ಯವನ್ನು ಹೊಂದಿದೆ. ಇದು ಅಪಘಾತದ ಸಂದರ್ಭದಲ್ಲಿ ಅದರ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಇದಲ್ಲದೆ ಸುಧಾರಿತ ವೈರ್ಲೆಸ್ ಸಂವಹನ ವ್ಯವಸ್ಥೆಯನ್ನು ಸಹ ಹೊಂದಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…