ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಇಎಸ್ ನಾಯಕರು ಪ್ರತಿ ವರ್ಷ ಸಮಾವೇಶದ ಹೆಸರಿನಲ್ಲಿ ಅನುಮತಿ ಪಡೆಯುತ್ತಿದ್ದಾರೆ. ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಎಂಇಎಸ್ ನಿಷೇಧಿಸುವ ಬಗ್ಗೆ ಚಿಂತಿಸಲಾಗುವುದು. ಈ ಬಗ್ಗೆ ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ಇನ್ನು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾಡಳಿತದ ಅನುಮತಿ ಪಡೆದುಕೊಳ್ಳದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಕರಾಳ ದಿನ ಆಚರಿಸಿದ್ದಾರೆ. ಅನುಮತಿ ನೀಡುವುದಿಲ್ಲವೆಂದು ಹೇಳಿದ್ದ ಜಿಲ್ಲಾಡಳಿತ ಕಾರ್ಯಕರ್ತರಿಗೆ ಪೊಲೀಸ್ ಭದ್ರತೆ ಒದಗಿಸಿತ್ತು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…