ಬೆಂಗಳೂರು: ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಅಧಿಕಾರ ಹಂಚಿಕೆ, ಕುರ್ಚಿ ಕಿತ್ತಾಟದ ವಿಚಾರಕ್ಕೆ ಬ್ರೇಕ್ ಬಿದ್ದಿದೆ.
ಇದನ್ನು ಓದಿ: ರಾಜ್ಯದಲ್ಲಿ ನುಗ್ಗೇಕಾಯಿಗೆ ಬಂಪರ್ ಬೆಲೆ: ಗ್ರಾಹಕರ ಜೇಬಿಗೆ ಕತ್ತರಿ
ಈ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಅಧಿಕಾರ ಅನ್ನೋದು ಯಾರಿಗೂ ಶಾಶ್ವತವಲ್ಲ. 30 ತಿಂಗಳ ನಂತರವಾದರೂ ಅಧಿಕಾರ ಬಿಡಬಹುದು. ಅದಕ್ಕೂ ಮೊದಲೇ ಸಿಎಂ ಅಧಿಕಾರ ಬಿಡಬಹುದು. ಒಟ್ಟಾರೆಯಾಗಿ ಯಾವಾಗಲಾದರೂ ಅಧಿಕಾರ ಬಿಡಬಹುದು. ಹೈಕಮಾಂಡ್ ಬಿಡಲೇಬೇಕು ಅಂದರೆ ಬಿಡಬೇಕಾಗುತ್ತದೆ. ಎಲ್ಲವೂ ಹೈಕಮಾಂಡ್ ನಿರ್ಧಾರ ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…