ಮಂಗಳೂರು : ನಾನು ಸಿದ್ದರಾಮಯ್ಯ ಜೊತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಹಳೇ ಸಿದ್ದರಾಮಯ್ಯ ಹೀಗಿರಲಿಲ್ಲ. ಸಿಎಂ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ ಮಾಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಮತ್ತು ಮುಡಾ ಹಗರಣ ಕುರಿತು ಮಾತನಾಡಿದ ಸಚಿವರು, ʻಸಿಎಂ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ. ಹಳೇ ಸಿದ್ದರಾಮಯ್ಯ ಹೀಗಿರಲಿಲ್ಲ. ನಾನು ಸಿದ್ದರಾಮಯ್ಯ ಜೊತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಇವತ್ತು ಇರುವ ಸಿದ್ದರಾಮಯ್ಯನವರ ವರ್ತನೆ ನೋಡಿದರೆ ನನಗೂ ಒಂದು ರೀತಿ ಅನುಮಾನ ಮೂಡಿದೆ. ವಾಸ್ತವ ಯಾರೂ ಮುಚ್ಚಿಡಲು ಆಗಲ್ಲ. ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗಲ್ಲ ಎಂದು ಯಾರು ತಿಳಿದುಕೊಳ್ಳಬಾರದು. ಸಿದ್ದರಾಮಯ್ಯ ತಪ್ಪು ತಿದ್ದಿಕೊಂಡು ಜನರಿಗೆ ವಾಸ್ತವಾಂಶ ಏನೆಂದು ತಿಳಸಬೇಕು. ಆಗ ಅವರು ಹಳೆ ಸಿದ್ದರಾಮಯ್ಯ ಆಗುತ್ತಾರೆʼ ಎಂದು ಲೇವಡಿ ಮಾಡಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…