ಕೊಪ್ಪಳ: ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತಾದರೆ ಇಂದೇ ರಾಜೀನಾಮೆ ನೀಡುತ್ತೇನೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಓಪನ್ ಚಾಲೆಂಜ್ ಹಾಕಿದ್ದಾರೆ.
ಈ ಕುರಿತು ಕೊಪ್ಪಳದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧಮ್ ತಾಕತ್ತು ಬಗ್ಗೆ ಆರ್.ಅಶೋಕ್ ಮಾತನಾಡುತ್ತಾರೆ. ಆದ್ದರಿಂದ ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ. ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತಾದರೆ ನಾನು ಇಂದೇ ರಾಜೀನಾಮೆ ನೀಡುತ್ತೇನೆ ಎಂದರು.
ಇದನ್ನೂ ಓದಿ:-ಯಳಂದೂರು: ಬೀದಿ ನಾಯಿಗಳ ದಾಳಿಗೆ ಕುರಿ ಸಾವು
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರದ್ದು ಬರೀ ಸುಳ್ಳು. ಸಿಎಂ ಸಿದ್ದರಾಮಯ್ಯ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಾರೆ. ಆರನೇ ಗ್ಯಾರಂಟಿ ವಸತಿ ಯೋಜನೆ ಎಂದೇ ನಾನು ಹೇಳುತ್ತೇನೆ ಎಂದು ತಿಳಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…