ಕೊಪ್ಪಳ: ಬಿಜೆಪಿಯವರು ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತಾದರೆ ಇಂದೇ ರಾಜೀನಾಮೆ ನೀಡುತ್ತೇನೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಓಪನ್ ಚಾಲೆಂಜ್ ಹಾಕಿದ್ದಾರೆ.
ಈ ಕುರಿತು ಕೊಪ್ಪಳದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧಮ್ ತಾಕತ್ತು ಬಗ್ಗೆ ಆರ್.ಅಶೋಕ್ ಮಾತನಾಡುತ್ತಾರೆ. ಆದ್ದರಿಂದ ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ. ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತಾದರೆ ನಾನು ಇಂದೇ ರಾಜೀನಾಮೆ ನೀಡುತ್ತೇನೆ ಎಂದರು.
ಇದನ್ನೂ ಓದಿ:-ಯಳಂದೂರು: ಬೀದಿ ನಾಯಿಗಳ ದಾಳಿಗೆ ಕುರಿ ಸಾವು
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರದ್ದು ಬರೀ ಸುಳ್ಳು. ಸಿಎಂ ಸಿದ್ದರಾಮಯ್ಯ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಾರೆ. ಆರನೇ ಗ್ಯಾರಂಟಿ ವಸತಿ ಯೋಜನೆ ಎಂದೇ ನಾನು ಹೇಳುತ್ತೇನೆ ಎಂದು ತಿಳಿಸಿದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…