ಬಂಟ್ವಾಳ: ಯಾವುದೇ ಸುಳಿವಿಲ್ಲದೆ ನಿಗೂಢವಾಗಿ ಕಣ್ಮರೆಯಾಗಿದ್ದ ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ಪಿಯುಸಿ ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಆತ ಸಿಕ್ಕಿರುವ ಬಗ್ಗೆ ಪೊಲೀಸರು ಕುಟುಂಬಸ್ಥರಿಗೆ ತಿಳಿಸಿದ್ದಾರೆ ಎಂದು ಕುಟುಂಬ ಮೂಲದಿಂದ ಮಾಹಿತಿ ಲಭ್ಯವಾಗಿದೆ.
ದಿಗಂತ್ ಮಂಗಳೂರಿನ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ.25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೋದವನು ದಿಢೀರ್ ನಾಪತ್ತೆಯಾಗಿದ್ದ. ಹುಡುಕಾಟ ನಡೆಸಿದ ಬಳಿಕ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು. ಆ ಬಳಿಕದಿಂದ ಹುಡುಕಾಟ ನಡೆಸಿದರೂ, ಆತನ ನಾಪತ್ತೆಯ ಬಗ್ಗೆ ಯಾವುದೇ ಸುಳಿವು ದೊರಕದೆ ಪೊಲೀಸರಿಗೆ ಈ ಪ್ರಕರಣ ಭಾರೀ ಕಗ್ಗಂಟಾಗಿ ಪರಿಣಮಿಸಿತ್ತು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…