ಬೆಂಗಳೂರು: ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಕೇವಲ ಪಾಸಿಂಗ್ ಸ್ಟೇಟಮೆಂಟ್ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಇಂದು (ಫೆ.4) ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನಪಟ್ಟಣದಲ್ಲಿ ಮತದಾರರಿಗೆ ಅಭಿನಂದನಾ ಸಮಾವೇಶದ ಸಂದರ್ಭ ಶಾಸಕ ಬಾಲಕೃಷ್ಣ ಸ್ವಾಗತ ಮಾಡುವಾಗ ಈ ರೀತಿಯ ಹೇಳಿಕೆ ನೀಡಿದ್ದಾರೆ ಅಷ್ಟೇ. ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದು ತಿಳಿಸಿದರು.
ಶಾಸಕ ಬಾಲಕೃಷ್ಣ ಅವರು ಡಿಕೆ ಶಿವಕುಮಾರ್ ಅವರ ಮೇಲಿನ ಪ್ರೀತಿಯಿಂದಾಗಿ ಈ ರೀತಿ ಹೇಳಿಕೆ ನೀಡಿದ್ದಾರೆಯೇ ಹೊರತು ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಭಿಪ್ರಾಯ ಉಂಟುಮಾಡಬೇಕು ಎಂಬ ದುರುದ್ದೇಶದಿಂದ ಅವರು ಹೇಳಿಕೆ ನೀಡಿಲ್ಲ. ಅದೊಂದು ಕೇವಲ ಪಾಸಿಂಗ್ ಸ್ಟೇಟಮೆಂಟ್ ಎಂದು ಹೇಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…