ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು. ನಾನು ರಾಜೀನಾಮೆ ಕೊಡ್ತೀನಿ. ಇಬ್ಬರು ಚುನಾವಣೆಗೆ ಹೋಗೋಣ. ಯಾರು ಗೆಲ್ಲುತ್ತಾರೋ ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಶಾಸಕ ಯತ್ನಾಳ್ ಓಪನ್ ಚಾಲೆಂಜ್ ಹಾಕಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನಾನು ಕೇವಲ ಭಗವಾ ಧ್ವಜದ ಮೇಲೆ ಗೆಲ್ಲುತ್ತೇನೆ. ನನಗೆ ಮುಸ್ಲಿಂಮರ ವೋಟ್ ಬೇಡ. ವಿಜಯೇಂದ್ರ ನಿನಗೆ ತಾಕತ್ ಇದೆಯಾ? ಎಂದು ಸವಾಲು ಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ಪಕ್ಷವು ಯಡಿಯೂರಪ್ಪ ಕುಟುಂಬದಿಂದ ಮುಕ್ತಿ ಆದ ಮೇಲೆ ನಾನು ಮತ್ತೆ ಹೋಗುತ್ತೇನೆ. ವಿಜಯೇಂದ್ರ ನಿನಗೆ ಧಮ್ ಇದ್ದರೆ ನೇರವಾಗಿ ಮಾತನಾಡು. ಹಂದಿಗಳ ಕೈಯಲ್ಲಿ ಮಾತನಾಡಿಸಬೇಡ ಎಂದು ಬಿವೈವಿ ಬೆಂಬಲಿಗರ ವಿರುದ್ಧ ಕಿಡಿಕಾರಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…