ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು. ನಾನು ರಾಜೀನಾಮೆ ಕೊಡ್ತೀನಿ. ಇಬ್ಬರು ಚುನಾವಣೆಗೆ ಹೋಗೋಣ. ಯಾರು ಗೆಲ್ಲುತ್ತಾರೋ ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಶಾಸಕ ಯತ್ನಾಳ್ ಓಪನ್ ಚಾಲೆಂಜ್ ಹಾಕಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನಾನು ಕೇವಲ ಭಗವಾ ಧ್ವಜದ ಮೇಲೆ ಗೆಲ್ಲುತ್ತೇನೆ. ನನಗೆ ಮುಸ್ಲಿಂಮರ ವೋಟ್ ಬೇಡ. ವಿಜಯೇಂದ್ರ ನಿನಗೆ ತಾಕತ್ ಇದೆಯಾ? ಎಂದು ಸವಾಲು ಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ಪಕ್ಷವು ಯಡಿಯೂರಪ್ಪ ಕುಟುಂಬದಿಂದ ಮುಕ್ತಿ ಆದ ಮೇಲೆ ನಾನು ಮತ್ತೆ ಹೋಗುತ್ತೇನೆ. ವಿಜಯೇಂದ್ರ ನಿನಗೆ ಧಮ್ ಇದ್ದರೆ ನೇರವಾಗಿ ಮಾತನಾಡು. ಹಂದಿಗಳ ಕೈಯಲ್ಲಿ ಮಾತನಾಡಿಸಬೇಡ ಎಂದು ಬಿವೈವಿ ಬೆಂಬಲಿಗರ ವಿರುದ್ಧ ಕಿಡಿಕಾರಿದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…