ವಿಜಯಪುರ: ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿದ ಷರತ್ತುಗಳು ಉತ್ತಮವಾಗಿವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ಯುದ್ಧ ವಿರಾಮ ಘೋಷಣೆ ಮಾಡಿದ ಬಳಿಕ ಬಹಳ ಜನ ದೇಶ ಭಕ್ತರಿಗೆ ನೋವಾಗಿತ್ತು. ಈ ಹಿಂದೆ ನೆಹರೂ, ಇಂದಿರಾಗಾಂಧಿ ಮಾಡಿದ ತಪ್ಪನ್ನು ಮೋದಿ ಅವರು ಮಾಡಬಾರದು ಎನ್ನುವುದು ದೇಶದ ಜನರ ಭಾವನೆ. ಶಿಮ್ಲಾ ಒಪ್ಪಂದವನ್ನು ಪಾಕಿಸ್ತಾನ ತಾನೇ ಮಾಡಿಕೊಂಡಿದೆ. ಇಂದಿರಾ ಗಾಂಧೀ ಮಾಡಿದ ತಪ್ಪಿನಿಂದ ಲಾಹೋರ್ ನಮ್ಮ ದೇಶದ ಭಾಗವಾಗುವುದು ತಪ್ಪಿದಂತಾಯಿತು. ದೇಶದ ಜನರಿಗೆ ಮೋದಿಯವರ ಮೇಲೆ ನಂಬಿಕೆಯಿದೆ ಎಂದು ಹೇಳಿದರು.
ಇನ್ನು ನಮ್ಮ ಒಂದು ಬ್ರಹ್ಮೋಸ್ ಇದ್ದರೆ ಸಾಕು ಪಾಕಿಸ್ತಾನ ನಾಶ ಮಾಡಬಹುದು. ಪ್ರಧಾನಮಂತ್ರಿಗಳು ಇದೇ ರೀತಿ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.
ದೇಶದ ಜನ ಒಂದು ಬಾರಿ ಪಾಕಿಸ್ತಾನ ನಾಶ ಆಗುವುದನ್ನು ನೋಡಬೇಕಿದೆ. ಗಾಂಧೀಜಿ ನಮ್ಮ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನ ರಾಷ್ಟ್ರಪಿತ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…