Yatnal
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿರುವ ಘಟನೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಪೊಲೀಸರು ನಿರಾಕರಿಸಿದ್ದರೂ ರಾಜಕೀಯ ಪ್ರಚಾರಕ್ಕಾಗಿ ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದಾರೆ. ಒಂದು ಲಕ್ಷ ಜನರು ಸೇರಿದ್ದನ್ನು ಇವರಿಗೆ ನಿಯಂತ್ರಿಸಲು ಆಗಲಿಲ್ಲ. ಯಾವುದೇ ವ್ಯವಸ್ಥೆಯನ್ನು ಮಾಡದೇ ಡಿಕೆಶಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ತಮ್ಮ ಪ್ರಚಾರಕ್ಕಾಗಿ, ವೋಟ್ ಬ್ಯಾಂಕ್ಗಾಗಿ ಕಾರ್ಯಕ್ರಮ ಮಾಡಿ ಅಮಾಯಕರ ಸಾವಿಗೆ ಕಾರಣರಾಗಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ:- ಕಾಲ್ತುಳಿತ ಪ್ರಕರಣ: ಮೃತರ ಮಾಹಿತಿ ಪ್ರಕಟಿಸಿದ ರಾಜ್ಯ ಸರ್ಕಾರ
ಇನ್ನು ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ನೀಡಲಿ. ದುರಂತದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…