Yatnal
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿರುವ ಘಟನೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಪೊಲೀಸರು ನಿರಾಕರಿಸಿದ್ದರೂ ರಾಜಕೀಯ ಪ್ರಚಾರಕ್ಕಾಗಿ ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದಾರೆ. ಒಂದು ಲಕ್ಷ ಜನರು ಸೇರಿದ್ದನ್ನು ಇವರಿಗೆ ನಿಯಂತ್ರಿಸಲು ಆಗಲಿಲ್ಲ. ಯಾವುದೇ ವ್ಯವಸ್ಥೆಯನ್ನು ಮಾಡದೇ ಡಿಕೆಶಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ತಮ್ಮ ಪ್ರಚಾರಕ್ಕಾಗಿ, ವೋಟ್ ಬ್ಯಾಂಕ್ಗಾಗಿ ಕಾರ್ಯಕ್ರಮ ಮಾಡಿ ಅಮಾಯಕರ ಸಾವಿಗೆ ಕಾರಣರಾಗಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ:- ಕಾಲ್ತುಳಿತ ಪ್ರಕರಣ: ಮೃತರ ಮಾಹಿತಿ ಪ್ರಕಟಿಸಿದ ರಾಜ್ಯ ಸರ್ಕಾರ
ಇನ್ನು ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ನೀಡಲಿ. ದುರಂತದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…
ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…