ಬೆಂಗಳೂರು: ತೀವ್ರ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಾಂಗ್ರೆಸ್ ಶಾಸಕ ಎಚ್.ವೈ.ಮೇಟಿ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ.
ಹುಟ್ಟೂರು ಬಾಗಲಕೋಟೆಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುತ್ತದೆ.
ಇದನ್ನು ಓದಿ: ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ.ಮೇಟಿ ನಿಧನ
ಎಚ್.ವೈ.ಮೇಟಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ರಾತ್ರಿ 8 ಗಂಟೆಗೆ ಬಾಗಲಕೋಟೆಗೆ ಮೇಟಿ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ. ರಾತ್ರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ಬೆಳಿಗ್ಗೆ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಶಿಫ್ಟ್ ಆಗಲಿದ್ದು, ಅಂತ್ಯಕ್ರಿಯೆ ನೆರವೇರಲಿದೆ.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…