ರಾಜ್ಯ

ಕಾಂಗ್ರೆಸ್‌ ಕಾರ್ಯಕರ್ತರಿಗೆ ರಾಜ್ಯದ ತೆರಿಗೆ ಹಣ ಹಂಚಿಕೆ: ರಾಜ್ಯ ಸರ್ಕಾರದ ವಿರುದ್ಧ ಜನಾರ್ಧನ ರೆಡ್ಡಿ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಕಾಂಗ್ರೆಸ್‌ ಕಾರ್ಯಕರ್ತರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಲಕ ರಾಜ್ಯದ ತೆರಿಗೆ ಹಣವನ್ನು ಹಂಚುತ್ತಿದೆ. ಇಂತಹ ಕೆಲಸವನ್ನು ರಾಜ್ಯದ ಇತಿಹಾಸದಲ್ಲಿಯೇ ಯಾವ ಪಕ್ಷವೂ ಮಾಡಿರಲಿಲ್ಲ ಎಂದು ಸರ್ಕಾರದ ವಿರುದ್ಧ ಶಾಸಕ ಜನಾರ್ಧನ ರೆಡ್ಡಿ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್‌.12) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಹೆಸರಲ್ಲಿ ದಲಿತರ ಅಭಿವೃದ್ದಿ ಹಡಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಫಲವನ್ನು ಕಾಂಗ್ರೆಸ್‌ ಅನುಭವಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಈಗ ನೀಡುತ್ತಿರುವ ಗ್ಯಾರಂಟಿಗಳ ಜೊತೆಗೆ ಇನ್ನು ಐದು ಗ್ಯಾರಂಟಿಗಳನ್ನು ಸೇರಿಸಿ ಜನತೆಗೆ ಕೊಡಲಿ ತೊಂದರೆ ಇಲ್ಲ. ಆದರೆ ಸಾರ್ವಜನಿಕರ ತೆರಿಗೆ ಹಣವನ್ನು ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲು ಆಕ್ಷೇಪವಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

20 mins ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

47 mins ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

1 hour ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

1 hour ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

1 hour ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

2 hours ago