ಬೆಂಗಳೂರು: ಲೋಕಸಭಾ ಚುನಾವಣೆ ವಸ್ತಿಲಲ್ಲಿಯೇ ಕಾಂಗ್ರೆಸ್ ಪಕ್ಷದಲ್ಲಿ ಮೇಜರ್ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೂತನ ಐದು ಜನರನ್ನು ನೇಮಕ ಮಾಡಲಾಗಿದ್ದು, ಅದರಲ್ಲಿ ಮೈಸೂರಿನ ಶಾಸಕ ತನ್ವೀರ್ ಸೇಠ್ ಸ್ಥಾನ ಪಡೆದಿದ್ದಾರೆ.
ಶಾಸಕ ತನ್ವೀರ್ ಸೇಠ್, ಜಿ.ಸಿ ಚಂದ್ರಶೇಖರ್, ವಿನಯ್ ಕುಲಕರ್ಣೀ, ಮಂಜುನಾಥ ಭಂಡಾರಿ ಮತ್ತು ವಸಂತ ಕುಮಾರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ ಎಂದು ಹೇಳಲಾಗಿದೆ.
ಇನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್ ಹನುಮಂತಯ್ಯ ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷಾದ್ ರನ್ನು ನೇಮಿಸಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…