ಬೆಂಗಳೂರು: ಲೋಕಸಭಾ ಚುನಾವಣೆ ವಸ್ತಿಲಲ್ಲಿಯೇ ಕಾಂಗ್ರೆಸ್ ಪಕ್ಷದಲ್ಲಿ ಮೇಜರ್ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೂತನ ಐದು ಜನರನ್ನು ನೇಮಕ ಮಾಡಲಾಗಿದ್ದು, ಅದರಲ್ಲಿ ಮೈಸೂರಿನ ಶಾಸಕ ತನ್ವೀರ್ ಸೇಠ್ ಸ್ಥಾನ ಪಡೆದಿದ್ದಾರೆ.
ಶಾಸಕ ತನ್ವೀರ್ ಸೇಠ್, ಜಿ.ಸಿ ಚಂದ್ರಶೇಖರ್, ವಿನಯ್ ಕುಲಕರ್ಣೀ, ಮಂಜುನಾಥ ಭಂಡಾರಿ ಮತ್ತು ವಸಂತ ಕುಮಾರ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ ಎಂದು ಹೇಳಲಾಗಿದೆ.
ಇನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್ ಹನುಮಂತಯ್ಯ ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷಾದ್ ರನ್ನು ನೇಮಿಸಲಾಗಿದೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…