ಬೆಳಗಾವಿ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ವಿನಯ್ ಕುಲಕರ್ಣಿ ಸಚಿವ ಸ್ಥಾನದ ಆಸೆ ಬಿಚ್ಚಿಟ್ಟಿದ್ದಾರೆ.
ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಭಾರೀ ಚರ್ಚೆಯಲ್ಲಿದ್ದು, ಈ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಪಿವೈ ಹಾಗೂ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೊಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಏನೂ ಇಲ್ಲ. ಆದರೆ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಬಾರಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಇನ್ನು 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಸಚಿವ ಸ್ಥಾನದ ಆಸೆ ಬಿಚ್ಚಿಟ್ಟರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…