Vinay Kulkarni
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್ಗೌಡ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ವಿನಯ್ ಕುಲಕರ್ಣಿ ಅವರ ಪುತ್ರ ಹೇಮಂತ್ ಅವರ ಕಾಲಿನ ಶಸ್ತ್ರಚಿಕಿತ್ಸೆ ಬೆಂಗಳೂರಿನಲ್ಲಿ ನಡೆಯುವುದರಿಂದ ವಿನಯ್ ಕುಲಕರ್ಣಿ ಬೆಂಗಳೂರಿನಲ್ಲೇ ಉಳಿಯಬೇಕಾಗಿದೆ. ಜಾಮೀನು ಸಿಕ್ಕಿರುವ ಈ ಎರಡು ದಿನಗಳ ಅವಧಿಯಲ್ಲಿ ಯಾವುದೇ ಸಭೆ ಮಾಡುವಂತಿಲ್ಲ ಎಂದು ಶಾಸಕ ವಿನಯ್ಗೆ ನ್ಯಾಯಾಲಯ ಸೂಚನೆ ನೀಡಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…