ಬಾಗಲಕೋಟೆ: ನಾನು ಈ ರಾಜ್ಯದ ಸಿಎಂ ಆದರೆ ಒಂದು ಸಾವಿರ ಬುಲ್ಡೋಜ್ ಖರೀದಿ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಇಂದು(ಮಾರ್ಚ್.24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಸಿದಾಗ ಕಾಂಗ್ರೆಸ್ ಸರ್ಕಾರವೂ ಏನೂ ಮಾಡಲಿಲ್ಲ. ಅಲ್ಲದೇ ನಮ್ಮ ಸರ್ಕಾರವೂ ಇದ್ದಾಗಲೂ ಏನೂ ಮಾಡಿಲ್ಲ. ಹೀಗಾಗಿ ರಾಜ್ಯದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ ನಿಲ್ಲಬೇಕೆಂದರೆ ಬುಲ್ಡೋಜರ್ ತರಬೇಕು ಎಂದರು.
ಈ ರಾಜ್ಯದ ಮುಖ್ಯಮಂತ್ರಿ ಆದರೆ ನಾನು 1,000 ಬುಲ್ಡೋಜರ್ ಖರೀದಿ ಮಾಡುತ್ತೇನೆ. ಒಂದು ತಾಲ್ಲೂಕಿನಲ್ಲಿ 25 ಜೆಸಿಬಿ ಆರ್ಡರ್ ಮಾಡುತ್ತೇನೆ. ಯಾರಾದರೂ ಬಾಯಿಬಿಟ್ರೆ ಅವರ ಮನೆಯನ್ನು ಖಲಾಸ್ ಮಾಡುತ್ತೇನೆ ಎಂದು ಹೇಳಿದರು.
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…