ವಿಜಯಪುರ: ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ನಂಟು ಹೊಂದಿರುವ ಸಚಿವರ ಬಗ್ಗೆ ನಮಗೆ ಗೊತ್ತಿದೆ. ಆ ಸಚಿವರ ಹೆಸರನ್ನು ಅಧಿವೇಶನದಲ್ಲ ಬಹಿರಂಗಪಡಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ವಿಜಯಪುರದಲ್ಲಿ ಇಂದು(ಮಾರ್ಚ್.16) ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರನ್ಯಾ ಕೇಸ್ನಲ್ಲಿ ನಂಟು ಹೊಂದಿರೋ ಸಚಿವರು ಯಾರು ಎಂಬುದು ನಮಗೆ ತಿಳಿದಿದೆ. ಅವರೇ ಆರೋಪಿ ರನ್ಯಾಗೆ ಪ್ರೋಟೋಕಾಲ್ ನೀಡಿದವರ ಮಾಹಿತಿ ಸಂಗ್ರಹ ಮಾಡಿದ್ದಾರೆ. ಆ ಸಚಿವರಿಗೆ ಮಾತ್ರ ಗೋಲ್ಡ್ ಎಲ್ಲಿಂದ ತಂದರು? ಅದನ್ನು ರನ್ಯಾ ಎಲ್ಲಿಟ್ಟುಕೊಂಡು ಬಂದರು ಎಂಬುದು ಸೇರಿದಂತೆ ಉಳಿದೆಲ್ಲಾ ಮಾಹಿತಿಗಳು ಗೊತ್ತಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರನ್ಯಾ ಕೇಸ್ನಲ್ಲಿ ಕೇಂದ್ರದವರ ತಪ್ಪದೆ ಎಂಬ ಸಚಿವ ಲಾಡ್ ಆರೋಪದ ಬಗ್ಗೆ ಮಾತನಾಡಿದ ಅವರು, ಕೇಸ್ನಲ್ಲಿ ಯಾರೇ ತಪ್ಪು ಮಾಡಿದ್ದರೂ ಅದೇ ತಪ್ಪೇ ಆಗಿರುತ್ತದೆ. ನಾವು ಬಿಜೆಪಿಯನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಆದರೆ ಕೇಂದ್ರದ ಅಧಿಕಾರಿಗಳ ತಪ್ಪಿದ್ದರೆ ಅದು ಕೂಡ ತಪ್ಪಾಗುತ್ತದೆ. ನಮ್ಮ ಕೇಂದ್ರ ಸಚಿವರು ಮಾತ್ರ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್…
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…