ವಿಜಯಪುರ: ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ನಂಟು ಹೊಂದಿರುವ ಸಚಿವರ ಬಗ್ಗೆ ನಮಗೆ ಗೊತ್ತಿದೆ. ಆ ಸಚಿವರ ಹೆಸರನ್ನು ಅಧಿವೇಶನದಲ್ಲ ಬಹಿರಂಗಪಡಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ವಿಜಯಪುರದಲ್ಲಿ ಇಂದು(ಮಾರ್ಚ್.16) ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರನ್ಯಾ ಕೇಸ್ನಲ್ಲಿ ನಂಟು ಹೊಂದಿರೋ ಸಚಿವರು ಯಾರು ಎಂಬುದು ನಮಗೆ ತಿಳಿದಿದೆ. ಅವರೇ ಆರೋಪಿ ರನ್ಯಾಗೆ ಪ್ರೋಟೋಕಾಲ್ ನೀಡಿದವರ ಮಾಹಿತಿ ಸಂಗ್ರಹ ಮಾಡಿದ್ದಾರೆ. ಆ ಸಚಿವರಿಗೆ ಮಾತ್ರ ಗೋಲ್ಡ್ ಎಲ್ಲಿಂದ ತಂದರು? ಅದನ್ನು ರನ್ಯಾ ಎಲ್ಲಿಟ್ಟುಕೊಂಡು ಬಂದರು ಎಂಬುದು ಸೇರಿದಂತೆ ಉಳಿದೆಲ್ಲಾ ಮಾಹಿತಿಗಳು ಗೊತ್ತಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರನ್ಯಾ ಕೇಸ್ನಲ್ಲಿ ಕೇಂದ್ರದವರ ತಪ್ಪದೆ ಎಂಬ ಸಚಿವ ಲಾಡ್ ಆರೋಪದ ಬಗ್ಗೆ ಮಾತನಾಡಿದ ಅವರು, ಕೇಸ್ನಲ್ಲಿ ಯಾರೇ ತಪ್ಪು ಮಾಡಿದ್ದರೂ ಅದೇ ತಪ್ಪೇ ಆಗಿರುತ್ತದೆ. ನಾವು ಬಿಜೆಪಿಯನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಆದರೆ ಕೇಂದ್ರದ ಅಧಿಕಾರಿಗಳ ತಪ್ಪಿದ್ದರೆ ಅದು ಕೂಡ ತಪ್ಪಾಗುತ್ತದೆ. ನಮ್ಮ ಕೇಂದ್ರ ಸಚಿವರು ಮಾತ್ರ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…