ಹುಬ್ಬಳ್ಳಿ: ಅಪ್ಪ-ಮಕ್ಕಳಿಬ್ಬರು ಪಕ್ಷದಲ್ಲಿ ಒಬ್ಬೊಬ್ಬರನ್ನು ಕೈ ಬಿಡ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ವಕ್ಫ್ ಬೋರ್ಡ್ ಬಗ್ಗೆ ಕಾಳಜಿಯಿಲ್ಲ. ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಬಗ್ಗೆಯೂ ಕಾಳಜಿಯಿಲ್ಲ ಎಂದು ಕಿಡಿಕಾರಿದರು.
ಅವರಿಬ್ಬರಿಗೂ ಸಿಎಂ ಹೇಗೆ ಆಗಬೇಕು? ಹೇಗೆ ಲೂಟಿ ಹೊಡೆಯಬೇಕು ಅನ್ನೋದೇ ಚಿಂತೆ ಎಂದು ಕಿಡಿಕಾರಿದರು.
ಪಕ್ಷದ ವಿರುದ್ಧ ಪ್ರಶ್ನೆ ಮಾಡಿದವರೇ ಮಾರನೇ ದಿನ ಸುದ್ದಿಯಾಗುತ್ತಾರೆ. ಪಕ್ಷದ ಬಗ್ಗೆ ಮಾತನಾಡಿದರೆ ಏನು ತಪ್ಪು. ಅವರನ್ನೇ ಏಕೆ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅಪ್ಪ-ಮಕ್ಕಳಿಬ್ಬರನ್ನು ನೇರ ಪ್ರಶ್ನೆ ಮಾಡಿದರು.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…