ಹುಬ್ಬಳ್ಳಿ: ಅಪ್ಪ-ಮಕ್ಕಳಿಬ್ಬರು ಪಕ್ಷದಲ್ಲಿ ಒಬ್ಬೊಬ್ಬರನ್ನು ಕೈ ಬಿಡ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ವಕ್ಫ್ ಬೋರ್ಡ್ ಬಗ್ಗೆ ಕಾಳಜಿಯಿಲ್ಲ. ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಬಗ್ಗೆಯೂ ಕಾಳಜಿಯಿಲ್ಲ ಎಂದು ಕಿಡಿಕಾರಿದರು.
ಅವರಿಬ್ಬರಿಗೂ ಸಿಎಂ ಹೇಗೆ ಆಗಬೇಕು? ಹೇಗೆ ಲೂಟಿ ಹೊಡೆಯಬೇಕು ಅನ್ನೋದೇ ಚಿಂತೆ ಎಂದು ಕಿಡಿಕಾರಿದರು.
ಪಕ್ಷದ ವಿರುದ್ಧ ಪ್ರಶ್ನೆ ಮಾಡಿದವರೇ ಮಾರನೇ ದಿನ ಸುದ್ದಿಯಾಗುತ್ತಾರೆ. ಪಕ್ಷದ ಬಗ್ಗೆ ಮಾತನಾಡಿದರೆ ಏನು ತಪ್ಪು. ಅವರನ್ನೇ ಏಕೆ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅಪ್ಪ-ಮಕ್ಕಳಿಬ್ಬರನ್ನು ನೇರ ಪ್ರಶ್ನೆ ಮಾಡಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…