ರಾಜ್ಯ

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಾಸಕರ ಪ್ರವಾಸಕ್ಕೆ ಅಡ್ಡಿಯಿಲ್ಲ. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಪ್ರವಾಸ ಕೈಗೊಳ್ಳುವುದಾದರೆ ಅನುಮತಿ ಬೇಕು. ಆಗ ಶಾಸಕರ ಸಂಖ್ಯಾ ಬಲ ನೋಡಿಕೊಂಡು ಅನುಮತಿ ಕೊಡಿಸಬೇಕಾಗುತ್ತದೆ ಎಂದರು.

ಶಾಸಕರು ವಿದೇಶ ಪ್ರವಾಸ ಕೈಗೊಳ್ಳುವುದರಲ್ಲಿ ವಿಶೇಷವೇನೂ ಇಲ್ಲ. ಅಧ್ಯಯನ ಪ್ರವಾಸಗಳನ್ನು ಕೈಗೊಳ್ಳುವುದು ಸಹಜ ಎಂದ ಅವರು, ವಂದೇ ಮಾತರಂ ಗೀತೆಯನ್ನು ಕಡ್ಡಾಯ ಮಾಡಿ ಜನರನ್ನು ಒಡೆಯುವ ಕೆಲಸ ಮಾಡಲಾಗುತ್ತದೆ. ಕಾಂಗ್ರೆಸ್ ಅನ್ನು ದೂಷಿಸುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಆರೋಪ ಮಾಡಿದರು. ಇನ್ನು ದೇಶಭಕ್ತಿ ಇರುವವರು ರಾಷ್ಟ್ರಗೀತೆಯನ್ನು ಹಾಡುತ್ತಾರೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

58 mins ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

59 mins ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

1 hour ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

1 hour ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

1 hour ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

1 hour ago