dinesh gundurao
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಾಸಕರ ಪ್ರವಾಸಕ್ಕೆ ಅಡ್ಡಿಯಿಲ್ಲ. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಪ್ರವಾಸ ಕೈಗೊಳ್ಳುವುದಾದರೆ ಅನುಮತಿ ಬೇಕು. ಆಗ ಶಾಸಕರ ಸಂಖ್ಯಾ ಬಲ ನೋಡಿಕೊಂಡು ಅನುಮತಿ ಕೊಡಿಸಬೇಕಾಗುತ್ತದೆ ಎಂದರು.
ಶಾಸಕರು ವಿದೇಶ ಪ್ರವಾಸ ಕೈಗೊಳ್ಳುವುದರಲ್ಲಿ ವಿಶೇಷವೇನೂ ಇಲ್ಲ. ಅಧ್ಯಯನ ಪ್ರವಾಸಗಳನ್ನು ಕೈಗೊಳ್ಳುವುದು ಸಹಜ ಎಂದ ಅವರು, ವಂದೇ ಮಾತರಂ ಗೀತೆಯನ್ನು ಕಡ್ಡಾಯ ಮಾಡಿ ಜನರನ್ನು ಒಡೆಯುವ ಕೆಲಸ ಮಾಡಲಾಗುತ್ತದೆ. ಕಾಂಗ್ರೆಸ್ ಅನ್ನು ದೂಷಿಸುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಆರೋಪ ಮಾಡಿದರು. ಇನ್ನು ದೇಶಭಕ್ತಿ ಇರುವವರು ರಾಷ್ಟ್ರಗೀತೆಯನ್ನು ಹಾಡುತ್ತಾರೆ ಎಂದರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…