Mysore
24
moderate rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ

ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್‌ ದತ್‌ ಅವರು, ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಾರದು ಎಂದು ವರದಿ ನೀಡಿದ್ದರು.

ಈ ವರದಿ ಬಂದ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ಕಠಿಣ ಕ್ರಮಕ್ಕೆ ಮುಂದಾಗಿದೆ. ತನ್ನನ್ನು ಸಸ್ಪೆಂಡ್‌ ಮಾಡುತ್ತಾರೆ ಎಂಬ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

 

Tags:
error: Content is protected !!