ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು (ಮೇ.೧೨) ಕೆಪಿಸಿಸಿ ಕಚೇರಿಯಲ್ಲಿ ಬಿ.ಫಾರಂ ವಿತರಿಸಿದರು.
ಈ ಬಾರಿಯೂ ಅತ್ಯಧಿಕ ಮತಗಳಿಂದ ಗೆದ್ದು ಬನ್ನಿ ಎಂದು ಇದೇ ವೇಳೆ ಡಿ.ಕೆ ಶಿವಕುಮಾರ್ ಅವರು ಮರಿತಿಬ್ಬೇಗೌಡರಿಗೆ ಶುಭ ಕೋರಿದರು.
ಈ ಸಂಧರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮರಿತಿಬ್ಬೇಗೌಡ ಅವರು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಐದನೇ ಬಾರಿಗೆ ಕಣಕ್ಕಿಳಿಯುತ್ತಿದ್ದು ಮೇ 14ರ ಮಂಗಳವಾರ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…